ಬೆಳ್ತಂಗಡಿ
-
ಬೆಳ್ತಂಗಡಿ: ಸೆ.7 ರಂದು ಧಾರ್ಮಿಕ ಸೌಹಾರ್ದ ಕಾಲ್ನಡಿಗೆ ಜಾಥಾ ಹಾಗೂ ಸಾರ್ವಜನಿಕ ಸಮಾವೇಶ
ಬೆಳ್ತಂಗಡಿ: ವಿವಿಧತೆಯಲ್ಲಿ ಏಕತೆಯನ್ನು ಪ್ರತಿಪಾದಿಸುವ ನಮ್ಮ ದೇಶದಲ್ಲಿ ಹಲವಾರು ಧರ್ಮ, ಜಾತಿ, ಭಾಷೆ, ಸಂಸ್ಕೃತಿಗಳು ಮೇಳೈಸಿವೆ. ಆ ಕಾರಣಕ್ಕೆ ಸುಂದರ ಹೂದೋಟದಂತೆ ಕಂಗೊಳಿಸುವ ನಮ್ಮ ದೇಶ ಇಡೀ ಜಗತ್ತಿನಲ್ಲಿ ಪ್ರಬಲ ಪ್ರಜಾಪ್ರಭುತ್ತ ರಾಷ್ಟ್ರವಾಗಿ ಗುರುತಿಸಲ್ಪಟ್ಟಿದೆ. ದೇಶದ ಸ್ವಾತಂತ್ರ್ಯಕ್ಕಾಗಿ ನಮ್ಮ ಹಿರಿಯರು ಜಾತಿ-ಮತ-ಧರ್ಮ ಭೇದವಿಲ್ಲದೇ ಹೋರಾಡಿದರು. ಅನ್ಯೋನ್ಯತೆಯಿಂದ ಕೂಡಿ ಬಾಳಿದರು. ಧರ್ಮ ಧರ್ಮಗಳ ಮಧ್ಯೆ ಸೇತುವೆಯನ್ನು ಕಟ್ಟಿದರು. ಧರ್ಮ ಯಾವುದೇ ಇದ್ದರೂ ಮಾನವಾಗಿ ಬಾಳಿ ಬದುಕಿದರು. ಆದರೆ ದುರಾದೃಷ್ಟವಶಾತ್ ಇತ್ತೀಚಿನ ವರ್ಷಗಳಲ್ಲಿ ದೇಶದ ದಾರ್ಮಿಕ ಸೌಹಾರ್ದವನ್ನು ಕೆಡಿಸುವ ಹುನ್ನಾರ…
-
ಕಾಶಿಪಟ್ಣ: ಕಾಶಿಪಟ್ಣ ಶ್ರೀ ಶಾರದಾ ಮಹೋತ್ಸವ- 2025 ಶ್ರೀ ಶಾರದಾ ದೇವಿಯ ವಿಗ್ರಹ ಪ್ರಾರಂಭ ಮುಹೂರ್ತ
ಕಾಶಿಪಟ್ಣ: (ಸೆ.2) ಕಾಶಿಪಟ್ಣದಲ್ಲಿ ಶ್ರೀ ಶಾರದಾ ಮಹೋತ್ಸವವು ಅತ್ಯಂತ ವಿಜೃಂಭಣೆಯಿಂದ ನಡೆಯುತ್ತದೆ. ಹಾಗೇ ಈ ವರ್ಷವು ಅದ್ಧೂರಿಯಾಗಿ ನಡೆಯಲಿದೆ. ಇದನ್ನೂ ಓದಿ: 🔴ಕಾಶಿಪಟ್ಣ: ಕಾಶಿಪಟ್ಣ ಸ.ಹಿ.ಪ್ರಾ.ಶಾಲೆಯ ನೂತನ ಕೊಠಡಿಯ ಶಿಲಾನ್ಯಾಸ ಹಾಗೂ ಶ್ರೀ ಶಾರದಾ ಮಹೋತ್ಸವ- 2025 ರ ಶ್ರೀ ಶಾರದಾ ದೇವಿಯ ವಿಗ್ರಹ ಪ್ರಾರಂಭ ಮುಹೂರ್ತವು ಸೆ.2 ರಂದು ನೆರವೇರಿತು. ಈ ಸಂದರ್ಭದಲ್ಲಿ ಶಾರದೋತ್ಸವ ಸಮಿತಿಯ ಅಧ್ಯಕ್ಷರು, ಸದಸ್ಯರು ಉಪಸ್ಥಿತರಿದ್ದರು. Like Dislike
-
ಕಾಶಿಪಟ್ಣ: ಕಾಶಿಪಟ್ಣ ಸ.ಹಿ.ಪ್ರಾ.ಶಾಲೆಯ ನೂತನ ಕೊಠಡಿಯ ಶಿಲಾನ್ಯಾಸ & ವಿವೇಕ ಕೊಠಡಿಯನ್ನು ಉದ್ಘಾಟಿಸಿದ ಶಾಸಕ ಹರೀಶ್ ಪೂಂಜ
ಕಾಶಿಪಟ್ಣ: ಕಾಶಿಪಟ್ಣದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ನೂತನ ಕೊಠಡಿಗಳಿಗೆ 20 ಲಕ್ಷ ಅನುದಾನ ಮಂಜೂರಾಗಿದೆ. ಅನುದಾನವನ್ನು ಭಾರತ ಸರ್ಕಾರದ ನವ ಬಂದಾರು ಪ್ರಾಧಿಕಾರ ಒದಗಿಸಿದೆ. ಇದನ್ನೂ ಓದಿ: 🔴ಉಜಿರೆ: ಅನುಗ್ರಹ ಶಾಲೆಯಲ್ಲಿ “ಕಲರ್ಸ್ ಡೇ” -2025 20 ಲಕ್ಷದ 2 ಕೊಠಡಿಯ ಶಿಲಾನ್ಯಾಸ ಹಾಗೂ ವಿವೇಕ ಕೊಠಡಿಯ ಉದ್ಘಾಟನೆಯನ್ನು ಶಾಸಕ ಹರೀಶ್ ಪೂಂಜರವರು ಸೆ.2 ರಂದು ನೆರವೇರಿಸಿದರು. Like Dislike
-
ಬೆಳ್ತಂಗಡಿ: ಬೆಳ್ತಂಗಡಿ ಶ್ರೀ ಧ.ಮಂ.ಆಂಗ್ಲ ಮಾಧ್ಯಮ ಶಾಲೆಯಲ್ಲಿ ಒಂಬತ್ತನೇ ವರ್ಷದ ” ಸ್ಕೌಟ್ ಗಣಪತಿ” ಪೂಜೆ
ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಶ್ರೀ ಮಂಜುನಾಥ ದಳದ ಬನ್ನಿಸ್, ಕಬ್ಸ್ ಬುಲ್ ಬುಲ್, ಸ್ಕೌಟ್ಸ್ ಗೈಡ್ಸ್ ವಿದ್ಯಾರ್ಥಿಗಳು ಸ್ಕೌಟ್ ಗಣಪತಿ ಪೂಜೆಯನ್ನು ವಿಜೃಂಭಣೆಯಿಂದ ಆಚರಿಸಿದರು. ಇದನ್ನೂ ಓದಿ: ⭕ಉಡುಪಿ: ಒಂದೂವರೆ ವರ್ಷದ ಮಗುವಿಗೆ ನೇಣು ಬಿಗಿದು ಕೊಂದು, ತಾಯಿ ಆತ್ಮಹತ್ಯೆ ಮುಖ್ಯ ಅತಿಥಿಯಾಗಿ ಡಾಕ್ಟರ್ ಪ್ರದೀಪ್ ನಾವೂರು ಆಗಮಿಸಿ ಧಾರ್ಮಿಕ ಪ್ರವಚನ ನೀಡಿದರು. ಶ್ರೀ ಧರ್ಮಸ್ಥಳದ ಶಿಕ್ಷಣ ಸಂಸ್ಥೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವುದು ನಿಮ್ಮೆಲ್ಲರಿಗೂ ಒಂದು…
-
ಬೆಳ್ತಂಗಡಿ: ಬೆಳ್ತಂಗಡಿ ಧರ್ಮಪ್ರಾಂತ್ಯದ ನೂತನ ಧರ್ಮಾಧ್ಯಕ್ಷರನ್ನು ಭೇಟಿಯಾದ ರಕ್ಷಿತ್ ಶಿವರಾಂ
ಬೆಳ್ತಂಗಡಿ: ಬೆಳ್ತಂಗಡಿ ಧರ್ಮಪ್ರಾಂತ್ಯದ ನೂತನ ಧರ್ಮಾಧ್ಯಕ್ಷರಾಗಿ ಆಯ್ಕೆಯಾದ ಅ.ವಂ! ಫಾ! ಜೇಮ್ಸ್ ಪಟ್ಟೇರಿಲ್ ರವರನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಬಿಷಪ್ ಲಾರೆನ್ಸ್ ಮುಕ್ಕುಯಿ ರವರು, ಪ್ರವೀಣ್ ಫೆರ್ನಾಂಡಿಸ್ ಉಜಿರೆ ಹಾಗೂ ಪ್ರಮುಖರು ಉಪಸ್ಥಿತರಿದ್ದರು. Like Dislike
-
ಕಾಶಿಪಟ್ಣ: ಕಾಶಿಪಟ್ಣದ ಸ.ಹಿ.ಪ್ರಾ.ಶಾಲೆಯ ನೂತನ ಕೊಠಡಿಗಳಿಗೆ 20 ಲಕ್ಷ ಅನುದಾನ ಮಂಜೂರು – ಅನುದಾನ ನೀಡಲು ಸಹಕರಿಸಿದ ಸಂಸದ ಕ್ಯಾ.ಬ್ರಿಜೇಶ್ ಚೌಟ& ಶಾಸಕ ಹರೀಶ್ ಪೂಂಜ ರವರಿಗೆ ಕಾಶಿಪಟ್ಣದ ಬಿಜೆಪಿ ಶಕ್ತಿ ಕೇಂದ್ರದ ವತಿಯಿಂದ ಅಭಿನಂದನೆ
ಕಾಶಿಪಟ್ಣ: ಕಾಶಿಪಟ್ಣದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ನೂತನ ಕೊಠಡಿಗಳಿಗೆ 20 ಲಕ್ಷ ಅನುದಾನ ಮಂಜೂರಾಗಿದೆ. ಅನುದಾನವನ್ನು ಭಾರತ ಸರ್ಕಾರದ ನವ ಬಂದಾರು ಪ್ರಾಧಿಕಾರ ಒದಗಿಸಿದೆ. ಇದನ್ನೂ ಓದಿ: 🍁ಕಾಶಿಪಟ್ಣ: ಕಾಶಿಪಟ್ಣದ ಅಣ್ಣಿ ಪೂಜಾರಿಯವರ ಮನೆಯಲ್ಲಿ ಅನುದಾನ ನೀಡಲು ಮಾನ್ಯ ಸಂಸದರಾದ ಕ್ಯಾ.ಬ್ರಿಜೇಶ್ ಚೌಟ ಹಾಗೂ ಬೆಳ್ತಂಗಡಿಯ ಶಾಸಕ ಹರೀಶ್ ಪೂಂಜರವರು ಸಹಕರಿಸಿದ್ದಾರೆ. ಇವರಿಗೆ ಕಾಶಿಪಟ್ಣದ ಬಿಜೆಪಿ ಶಕ್ತಿ ಕೇಂದ್ರದ ಪ್ರಮುಖರು ಅಭಿನಂದನೆಯನ್ನು ಸಲ್ಲಿಸಿದ್ದಾರೆ. Like Dislike
-
ಕಾಶಿಪಟ್ಣ: ಕಾಶಿಪಟ್ಣದ ಅಣ್ಣಿ ಪೂಜಾರಿಯವರ ಮನೆಯಲ್ಲಿ ಅವಳಿ ಹೆಣ್ಣು ಕರುಗಳಿಗೆ ಜನ್ಮ ನೀಡಿದ ಹಸು
ಕಾಶಿಪಟ್ಣ: ಅಪರೂಪದ ಅವಳಿ ಹೆಣ್ಣು ಕರುಗಳಿಗೆ ಗೋವೊಂದು ಜನ್ಮ ನೀಡಿದ್ದು, ಇದೀಗ ಸುತ್ತಮುತ್ತಲ ಜನರ ಆಕರ್ಷಣೆಗೆ ಕಾರಣವಾಗಿದೆ. ಇದನ್ನೂ ಓದಿ: 🔴ಕಳೆಂಜ: ಕಳೆಂಜ ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸ ವರ್ಗ ಕಾರ್ಯಕ್ರಮ ಕಾಶಿಪಟ್ಣ ಗ್ರಾಮದ ಮೆರ್ಕಲ್ ನಲ್ಲಿ ಈ ವಿಸ್ಮಯ ನಡೆದಿದೆ. ಅಣ್ಣಿ ಪೂಜಾರಿ ಎಂಬವರಿಗೆ ಸೇರಿದ ಹಸು ಎರಡು ಹೆಣ್ಣು ಕರುಗಳಿಗೆ ಜನ್ಮ ನೀಡಿ ಸೋಜಿಗಕ್ಕೆ ಕಾರಣವಾಗಿದೆ. Like Dislike
-
ಕಳೆಂಜ: ಕಳೆಂಜ ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸ ವರ್ಗ ಕಾರ್ಯಕ್ರಮ
ಕಳೆಂಜ: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಪಕ್ಷ ಸಂಘಟನಾ ದೃಷ್ಟಿಯಿಂದ ಆ.30 ರಂದು ನಡೆದ ಕಳೆಂಜ ಶಕ್ತಿ ಕೇಂದ್ರ ಪಂಚಾಯತ್ ಮಟ್ಟದ ಅಭ್ಯಾಸ ವರ್ಗ ಸಭೆ ಉಮಾಮಹೇಶ್ವರ ದೇವಸ್ಥಾನದ ಶಿವಪಾರ್ವತಿ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಪಕ್ಷದ ಹಿರಿಯ ಕಾರ್ಯಕರ್ತರಾದ ಕೃಷ್ಣಪ್ಪ ಎಂ.ಕೆ.ನಿಡ್ಡಾಜೆ, ಆನಂದ ಗೌಡ ಮರಕ್ಕಡ, ವಾಸಪ್ಪ ಗೌಡ ನಾಯೆರ್ಮಾರ್ ರವರು ದೀಪ ಬೆಳಗಿಸಿ ಉದ್ಘಾಟಿಸಿದರು. ನಿಡ್ಲೆ ಕೃಷಿ ಪತ್ತಿನ ಸೇವಾ ಸಹಕಾರಿ ಬ್ಯಾಂಕ್ ನ ಮಾಜಿ ನಿರ್ದೇಶಕರಾದ ರಮೇಶ್ ರಾವ್ ಕಾಯಡ ಉದ್ಘಾಟನಾ…
-
ಬೆಳ್ತಂಗಡಿ: ಸೇವಾಧಾಮ ಕಾರ್ಯ ಚಟುವಟಿಕೆಗಳಿಗೆ ದೇಣಿಗೆ ಸಂಗ್ರಹ
ಬೆಳ್ತಂಗಡಿ: ಗಣೇಶ ಚತುರ್ಥಿಯ ಸಂದರ್ಭದಲ್ಲಿ ಶ್ರೀ ಸಾರ್ವಜನಿಕ ಗಣೇಶೋತ್ಸವ ಸಮಿತಿ ಕಜಕ್ಕೆ ಹಾಗೂ ಶ್ರೀ ವಿದ್ಯಾ ಗಣಪತಿ ಸೇವಾಸಮಿತಿ ಮಲವಂತಿಗೆ ಗೆ ಕನ್ಯಾಡಿ ಸೇವಾಭಾರತಿ ತಂಡದವರು ಭೇಟಿ ನೀಡಿ ಇದನ್ನೂ ಓದಿ: 🔆ಬೆಳ್ತಂಗಡಿ: ಬೆಳ್ತಂಗಡಿ ಶ್ರೀ ಧ.ಮಂ.ಆಂ.ಮಾ.ಶಾಲೆಯ ಗೈಡ್ ವಿದ್ಯಾರ್ಥಿನಿ ಪ್ರಾಪ್ತಿ ಕೈಚಳಕದಿಂದ ಮೂಡಿ ಬಂದ ಪರಿಸರ ಸ್ನೇಹಿ ಗಣಪತಿ ಸೇವಾಧಾಮ ಮಾಡುವ ಕಾರ್ಯಚಟುವಟಿಕೆಗಳಿಗೆ ದೇಣಿಗೆಯನ್ನು ಸಂಗ್ರಹಿಸಲಾಯಿತು. ಈ ಸಂದರ್ಭದಲ್ಲಿ ಸೇವಾಭಾರತಿ ಟ್ರಸ್ಟಿ ಜಯರಾಜ್ ಸಾಲಿಯನ್ ಕಾನರ್ಪ, ಸ್ವಯಂಸೇವಕರಾದ ಚಂದನ್ ಗುಡಿಗಾರ್ ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. Like Dislike
-
ಬೆಳ್ತಂಗಡಿ: ಬೆಳ್ತಂಗಡಿ ಶ್ರೀ ಧ.ಮಂ.ಆಂ.ಮಾ.ಶಾಲೆಯ ಗೈಡ್ ವಿದ್ಯಾರ್ಥಿನಿ ಪ್ರಾಪ್ತಿ ಕೈಚಳಕದಿಂದ ಮೂಡಿ ಬಂದ ಪರಿಸರ ಸ್ನೇಹಿ ಗಣಪತಿ
ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ 9ನೇ ತರಗತಿಯ ಗೈಡ್ ವಿದ್ಯಾರ್ಥಿನಿಯಾದ ಪ್ರಾಪ್ತಿ ವಿ ಶೆಟ್ಟಿ ಇವರ ಕೈಚಳಕದಿಂದ ಪರಿಸರ ಸ್ನೇಹಿ ಗಣಪತಿ ಮೂಡಿ ಬಂದಿದೆ. ಇದನ್ನೂ ಓದಿ: ⛔ಮಂಗಳೂರು: ಯಮಸ್ವರೂಪಿಯಾದ ಬಸ್ Like Dislike