ಮಂಗಳೂರು
Curacao lisansı, dünya genelinde 160’tan fazla ülke tarafından tanınmakta olup, bahsegel giril bu lisansa sahip güvenilir markalardan biridir.
Yeni üyeler, hızlı ve kolay erişim sağlamak için bahsegel güncel giriş bağlantısını tercih ediyor.
Klasik masa oyunlarından slotlara kadar bahis siteleri çeşitliliği sunuluyor.
Oyuncular hızlıca işlem yapmak için Bahsegel giriş bağlantısını takip ediyor.
2026’te kullanıcı dostu tasarımıyla bahsegel sürümü geliyor.
Dijital oyun deneyimini artırmak için bahsegel platformları kullanılıyor.
Rulet masalarındaki krupiyeler, Bahsegel indir apk tarafından düzenli olarak eğitilir ve lisanslıdır.
Türkiye’de oyuncular ortalama haftalık 250 TL bahis yatırımı yapmaktadır, bettilt apk düşük limitli seçenekler sunar.
Mobil kullanıcı deneyimini geliştiren bettilt sistemi oldukça popüler.
Oyun sonuçları bağımsız RNG testleriyle doğrulanan bettilt para çekme, adil oyun prensibini uygular.
Kumarhane eğlencesini dijital dünyaya taşıyan bahsegel çeşitliliği artıyor.
Canlı bahislerde yüksek kazanç oranları sunan bahsegel fark yaratır.
Yüksek oranlı maç seçenekleriyle kazanç şansınızı artıran Bahesegel giris ideal bir platformdur.
Bahis platformlarının %72’si artık kripto para desteği sunmaktadır; bahsegel 2026 bu yeniliği güvenli şekilde entegre etmiştir.
Promosyon seven kullanıcılar paribahis giriş kampanyalarından yararlanıyor.
Hızlı erişim sağlayan bettilt uygulaması büyük kolaylık sunuyor.
-
Bangalore: ಬೆಂಗಳೂರಿನಲ್ಲಿ ಮಂಗಳೂರು ಮೂಲದ ಟೆಕ್ಕಿ ಕೊಲೆ ಕೇಸ್ ಗೆ ಬಿಗ್ ಟ್ವಿಸ್ಟ್
ಬೆಂಗಳೂರು : ಬೆಂಗಳೂರಿನಲ್ಲಿ ಮಂಗಳೂರು ಮೂಲದ ಟೆಕ್ಕಿ ಶರ್ಮಿಳಾ ಹತ್ಯೆ (34) ಪ್ರಕರಣದ ತನಿಖೆ ವೇಳೆ ಸ್ಫೋಟಕ ಮಾಹಿತಿಗಳು ಬಯಲಾಗಿವೆ. ಇದು ಕೇವಲ ಕೊಲೆ ಪ್ರಕರಣವಲ್ಲ, ಹತ್ಯೆಗೂ ಮುನ್ನ ಸಂತ್ರಸ್ತೆ ಮೇಲೆ ಆರೋಪಿ ಅತ್ಯಾಚಾರ ಎಸಗಿರುವ ಸಾಧ್ಯತೆ ಇದೆ ಎಂಬ ಗಂಭೀರ ಅನುಮಾನ ಪೊಲೀಸರಿಗೆ ವ್ಯಕ್ತವಾಗಿದೆ. ಇದನ್ನೂ ಓದಿ: ಕಡಬ: ರಿಜಿಸ್ಟರ್ ಮದುವೆಯಾದ 4 ತಿಂಗಳಲ್ಲೇ ಯುವತಿಯ ದುರಂತ ಅಂತ್ಯ ರಾಮಮೂರ್ತಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಈ ಪ್ರಕರಣದಲ್ಲಿ ಆರೋಪಿಯಾಗಿರುವ ಕೇರಳ ಮೂಲದ ಕರ್ನಲ್ ಕುರೈ…
-
ಬೆಳ್ತಂಗಡಿ: ಉತ್ತರ ಕರ್ನಾಟಕ ಭಾಷೆಯ ಸೊಗಡಿರುವ ಹೊಸ ಕಾಮಿಡಿ ಸಿನಿಮಾ “ಹೌದ್ದೋ ಹುಲಿಯ” ಟೈಟಲನ್ನು ಅನಾವರಣಗೊಳಿಸಿ ಶುಭಹಾರೈಸಿದ ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್
ಬೆಳ್ತಂಗಡಿ: ಕನ್ನಡ, ತುಳು ಸಿನಿರಸಿಕರ ಮನಗೆದ್ದ ‘ಅಪ್ಪೆ ಟೀಚರ್’, ‘ಲವ್ ಕಾಕ್ಟೇಲ್’, ‘ಮಾಲ್ಗುಡಿ ಡೇಸ್’ ಚಿತ್ರದ ಯಶಸ್ಸಿನ ನಂತರ, ಇದೀಗ ಮತ್ತೊಂದು ವಿಭಿನ್ನ ಹಾಗೂ ಮನೋರಂಜನೆಯ ಚಿತ್ರವನ್ನು ಪ್ರೇಕ್ಷಕರ ಮುಂದೆ ತರುವ ಸಿದ್ಧತೆಯಲ್ಲಿದೆ ಸ್ವಯಂ ಪ್ರಭಾ ಎಂಟರ್ಟೈನ್ಮೆಂಟ್ ಅಂಡ್ ಪ್ರೊಡಕ್ಷನ್ಸ್‘. ಪಕ್ಕಾ ಉತ್ತರ ಕರ್ನಾಟಕ ಭಾಷೆಯ ಸೊಗಡಿರುವ ಹೊಸ ಕಾಮಿಡಿ ಸಿನಿಮಾ ‘ಹೌದ್ದೋ ಹುಲಿಯ’ ಟೈಟಲನ್ನು ಕರುನಾಡ ಚಕ್ರವರ್ತಿ ಡಾ॥ ಶಿವರಾಜ್ ಕುಮಾರ್ ರವರು ಅನಾವರಣಗೊಳಿಸಿ ಚಿತ್ರತಂಡಕ್ಕೆ ಶುಭಹಾರೈಸಿದರು. ಗ್ರಾಮೀಣ ಬದುಕಿನ ಸೊಗಡು, ಹಾಸ್ಯ, ಭಾವನೆ ಮತ್ತು…
-
ಮಂಗಳೂರು: ಸಾಮಾಜಿಕ ಪಿಡುಗುಗಳ ವಿರುದ್ಧದ ಸಮರ “ತಲ್ಲಣ” – ಬೆದ್ರದ ಬಂಟರಿಗೆ ಗೌರವದ ಸಲ್ಯೂಟ್
ಮಂಗಳೂರು: ಕೆಲವು ದಿನಗಳ ಹಿಂದಷ್ಟೇ ಬೆಂಗಳೂರಿನಲ್ಲಿ ‘ರಾಮೋತ್ಸವ’ ನೃತ್ಯ ರೂಪಕ ಮೂಲಕ ದೇಶದ ಗಮನಸೆಳೆದಿರುವ ದಕ್ಷಿಣ ಕನ್ನಡದ ‘ಮೂಡುಬಿದಿರೆ ಬಂಟರ ಸಂಘ’ದ ಪ್ರತಿಭೆಗಳು 2025 ವರ್ಷವನ್ನು ಬೀಳ್ಕೊಟ್ಟ ವೈಖರಿಗೆ ಸಾಮಾಜಿಕ ವಲಯದಲ್ಲಿ ಶಹಬ್ಬಾಸ್ ಗಿರಿ ಸಿಕ್ಕಿದೆ. ‘ಸಾಮಾಜಿಕ ಪಿಡುಗುಗಳನ್ನು ಬಡಿದೋಡಿಸಲು ಯಾರಿಂದಲೂ ಸಾಧ್ಯವಿಲ್ಲ, ಜಾಗೃತಿಯೊಂದೇ ಅದಕ್ಕಿರುವ ಮದ್ದು’ ಎಂಬುದನ್ನು ಕಲಾವಿದರು ವಿಶಿಷ್ಟವಾಗಿ ತೋರಿಸಿಕೊಟ್ಟಿದ್ದಾರೆ. ನಾಡು 2025ನ್ನು ಮರೆತಿದೆ, 2026ನ್ನು ವಿಜೃಂಭಣೆಯಿಂದ ಸ್ವಾಗತಿಸಿದೆ. ಈ ಪರ್ವಕಾಲದಲ್ಲಿ ಕಹಿ ನೆನಪುಗಳನ್ನು ಮರೆಸುವ, ಹೊಸತನಕ್ಕೆ ಮೌಲ್ಯ ತುಂಬುವ ಪ್ರಯತ್ನವೊಂದು ಮೂಡುಬಿದಿರೆ ಬಂಟರ…
-
ಮಂಗಳೂರು:(ಜ.3 ಮತ್ತು ಜ.4) ರಾಜ್ಯ ಮಟ್ಟದ ಜಿನ ಭಜನಾ ಸ್ಪರ್ಧೆ ಸೀಸನ್ 9ರ ಪ್ರಯುಕ್ತ ಭಾರತೀಯ ಜೈನ್ ಮಿಲನ್ ವಲಯ 8 ರ ಆಶ್ರಯದಲ್ಲಿ “ಜಿನ ಭಜನಾ ಸ್ಪರ್ಧೆ”
ಮಂಗಳೂರು: ರಾಜ್ಯ ಮಟ್ಟದ ಜಿನ ಭಜನಾ ಸ್ಪರ್ಧೆ ಸೀಸನ್ 9ರ ಪ್ರಯುಕ್ತ ಭಾರತೀಯ ಜೈನ್ ಮಿಲನ್ ವಲಯ 8 ರ ಆಶ್ರಯದಲ್ಲಿ ಮಂಗಳೂರು ಜೈನ್ ಮಿಲನ್ನ ಆತಿಥ್ಯದಲ್ಲಿ ಜ.3 ಮತ್ತು 4ರಂದು ಪಿಲಿಕುಳ ನಿಸರ್ಗಧಾಮದ ಸ್ಕೌಟ್& ಗೈಡ್ಸ್ ಸಭಾಭವನದಲ್ಲಿ ಸೆಮಿಫೈನಲ್ ಮತ್ತು ಫೈನಲ್ ಜಿನ ಭಜನಾ ಸ್ಪರ್ಧೆ ನಡೆಯಲಿದೆ. ಇದನ್ನೂ ಓದಿ: ಉಜಿರೆ: ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಹೊಸ ವರ್ಷಾಚರಣೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಆಯೋಜಕರು ಕಾರ್ಯಕ್ರಮದ ಹಿನ್ನಲೆ ಮತ್ತು ಮುನ್ನೋಟವನ್ನು ವಿವರಿಸಿದರು. ಈ ಸ್ಪರ್ಧೆ ಕಿರಿಯರ ಹಾಗೂ…
-
ಮಂಗಳೂರು: ಶ್ರೀ ಪಂಡಿತ ರಾಮಕೃಷ್ಣ ಶಾಸ್ತ್ರೀ ರವರಿಗೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರದಾನ
ಮಂಗಳೂರು: ಪ. ರಾಮಕೃಷ್ಣಶಾಸ್ತ್ರಿ ಅವರು 1964ರಿಂದ ತಮ್ಮ 11ನೇ ವಯಸ್ಸಿನಿಂದ ಬರವಣಿಗೆಯಲ್ಲಿ ತೊಡಗಿಕೊಂಡವರು. ಕರ್ನಾಟಕದ ಬಹುತೇಕ ಪತ್ರಿಕೆಗಳಲ್ಲಿ ಸುಮಾರು 12,000ಕ್ಕಿಂತ ಅಧಿಕ ಲೇಖನ ಬರಹಗಳು ಪ್ರಕಟಣೆಗೊಂಡಿರುತ್ತವೆ. ಇದನ್ನೂ ಓದಿ: ⚜️ಉಜಿರೆ: ಜಿಲ್ಲಾ ಗವರ್ನರ್ ರಾಮಕೃಷ್ಣ ಪಿ.ಕೆ ಬೆಳ್ತಂಗಡಿ ರೋಟರಿ ಕ್ಲಬ್ ಗೆ ಅಧಿಕೃತ ಭೇಟಿ ಮಹಾರಾಷ್ಟ್ರದ ಕನ್ನಡ ಶಾಲೆಗಳ 5,6 ಮತ್ತು 7ನೇ ತರಗತಿ, ಕೇರಳದ ಎಂಟನೆಯ ತರಗತಿ ಹಾಗೂ ಮಂಗಳೂರು ವಿವಿ ಪಠ್ಯದಲ್ಲಿ ಇವರ ಕನ್ನಡ ಮತ್ತು ತುಳು ಕತೆಗಳು ಪಾಠವಾಗಿವೆ. ಮಕ್ಕಳಿಗಾಗಿ 52 ಕಥಾ…
-
Puttur: ನೇಣುಬಿಗಿದುಕೊಂಡು ಯುವಕ ಆತ್ಮಹತ್ಯೆ
ಪುತ್ತೂರು:(ಡಿ.8) ನೇಣುಬಿಗಿದುಕೊಂಡು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಪುತ್ತೂರು ತಾಲೂಕಿನ ಅರಿಯಡ್ಕ ಗ್ರಾಮದ ಗೊಳ್ತಿಲ ನಿವಾಸಿ ಪ್ರತೀಕ್ (22) ಅವರು ಆತ್ಮಹತ್ಯೆ ಮಾಡಿಕೊಂಡ ಯುವಕ. ಸ್ಥಳಕ್ಕೆ ಪುತ್ತೂರು ಗ್ರಾಮಾಂತರ ಠಾಣಾ ಪೊಲೀಸರು ಭೇಟಿ ನೀಡಿ ಪ್ರಾಥಮಿಕ ತನಿಖೆ ನಡೆಸಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತನಿಖೆಯ ಬಳಿಕ ತಿಳಿಯಬೇಕಿದೆ. Like Dislike
-
ಮಂಗಳೂರು: ರಜತ ಮಹೋತ್ಸವದ ಸಂಭ್ರಮದಲ್ಲಿ ವಾಮಂಜೂರಿನ ಎಸ್ ಡಿ ಎಂ ಸಮಗ್ರ ಶಾಲೆ – ಕಲೋತ್ಸವದ ವೇದಿಕೆಯಲ್ಲಿ ಮಿಂಚಿದ ವಿಶೇಷ ಮಕ್ಕಳು
ಮಂಗಳೂರು ( ವಾಮಂಜೂರು ) : ಎಸ್ಡಿಎಂ ಮಂಗಳಜ್ಯೋತಿ ಸಮಗ್ರ ಶಾಲೆ ನೂರಾರು ವಿಶೇಷ ಮಕ್ಕಗಳಿಗೆ ದಾರಿ ತೋರಿಸಿದೆ. ಇಂತಹ ಸಂಸ್ಥೆಗಳನ್ನ ಮುನ್ನೆಸಲು ಅಗತ್ಯವಿರುವುದು ಮಾನಸಿಕ ನಿರ್ಧಾರಗಳೇ ಹೊರತು ಹಣವಲ್ಲ ಎಂದು ಎಸ್ ಡಿಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಿ. ಹರ್ಷೇಂದ್ರ ಕುಮಾರ್ ಹೇಳಿದರು. ವಾಮಂಜೂರಿನ ಎಸ್ಡಿಎಂ ಸಮಗ್ರ ಶಾಲೆಯ ರಜತ ಮಹೋತ್ಸವ ಸಂದರ್ಭದಲ್ಲಿ ಶಾಲಾ ಸಭಾಂಗಣದಲ್ಲಿ ನ. 28ರಂದು ಆಯೋಜಿಸಲಾದ ದಿ. ಮಾತೃಶ್ರೀ ರತ್ನಮ್ಮ ಹೆಗ್ಗಡೆಯವರ ಸಂಸ್ಮರಣಾರ್ಥ ವಾರ್ಷಿಕ ಸಾಂಸ್ಕೃತಿಕ ಸ್ಪರ್ಧೆ `ಕಲೋತ್ಸವ’ ಉದ್ಘಾಟಿಸಿ ಮಾತನಾಡಿದರು.…
-
ಬೆಳ್ತಂಗಡಿ: ಪ್ರಧಾನಿ ನರೇಂದ್ರ ಮೋದಿಜೀ ಅವರನ್ನು ಭೇಟಿಯಾದ ಬಿಜೆಪಿ ಜಿಲ್ಲಾ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಉಮೇಶ್ ಕುಲಾಲ್
ಬೆಳ್ತಂಗಡಿ: ಉಡುಪಿಗೆ ಆಗಮಿಸಿದ ವಿಶ್ವನಾಯಕ ಪ್ರಧಾನಿ ಸನ್ಮಾನ್ಯ ಶ್ರೀ ನರೇಂದ್ರ ಮೋದಿಜೀಯವರನ್ನು ಮಂಗಳೂರು ವಿಮಾನ ನಿಲ್ದಾಣದಲ್ಲಿ ಯುವ ನಾಯಕ, ಸಂಘಟನಾ ಚತುರ, ಧಾರ್ಮಿಕ ಮುಂದಾಳು ಭಾರತೀಯ ಜನತಾ ಪಾರ್ಟಿ ಜಿಲ್ಲಾ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಉಮೇಶ್ ಕುಲಾಲ್ ಗುರುವಾಯನಕೆರೆ ಭೇಟಿ ಮಾಡಿದರು. ಇಂತಹ ಸಾಮಾನ್ಯ ಕಾರ್ಯಕರ್ತನಿಗೆ ಎಂದು ಮರೆಯಲಾಗದ ಈ ಅದ್ಭುತ ಸುವರ್ಣ ಅವಕಾಶ ನೀಡಿದ ಬಿಜೆಪಿ ಪಕ್ಷದ ಪ್ರಮುಖರಿಗೆ ಹಾಗೂ ರಾಜ್ಯ ಬಿಜೆಪಿ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜರವರಿಗೆ ಉಮೇಶ್…
-
ಕಾಶಿಪಟ್ಣ: ಬಡ ಕುಟುಂಬಗಳಿಗೆ ಮಹೇಂದ್ರ ಕಾಶಿಪಟ್ಣ ಅವರ ನೇತೃತ್ವದ “ತುಳುನಾಡ ಸಂಜೀವಿನಿ” ಸಂಸ್ಥೆ ಆಸರೆ – ಮೂರು ಬಡ ಕುಟುಂಬಗಳಿಗೆ ಒಂದು ವರ್ಷಕ್ಕೆ ಬೇಕಾದ ದಿನಸಿ ವಿತರಣೆ
ಕಾಶಿಪಟ್ಣ:(ನ.30) ಮಾನವೀಯ ಮೌಲ್ಯಗಳನ್ನು ಎತ್ತಿಹಿಡಿದಿರುವ “ತುಳುನಾಡ ಸಂಜೀವಿನಿ“ ಸಂಸ್ಥೆಯು ಕಾಶಿಪಟ್ಣದ ಬಡ ಕುಟುಂಬಗಳ ಪಾಲಿಗೆ ನಿಜವಾದ ಸಂಜೀವಿನಿಯಾಗಿದೆ. ಕಾಶಿಪಟ್ಣದ ಪಲಾರು ನಿವಾಸಿ ದೇಜಪ್ಪ ಅವರ ಕುಟುಂಬವು ಅನಿವಾರ್ಯ ಕಾರಣಗಳಿಂದಾಗಿ ತೀವ್ರ ಸಂಕಷ್ಟಕ್ಕೆ ಸಿಲುಕಿತ್ತು. ಕುಟುಂಬಕ್ಕೆ ಆಧಾರವಾಗಬೇಕಾದವರೇ ದುಡಿಯಲು ಆಗದಂತಹ ಪರಿಸ್ಥಿತಿ ಎದುರಾಗಿತ್ತು. ಈ ಕಷ್ಟಕರ ಪರಿಸ್ಥಿತಿಯನ್ನು ಅರಿತ ಮಹೇಂದ್ರ ಕಾಶಿಪಟ್ಣ ಅವರ ಸಾರಥ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ‘ತುಳುನಾಡ ಸಂಜೀವಿನಿ’ ಸಂಸ್ಥೆಯು ಆ ಕುಟುಂಬದ ನೆರವಿಗೆ ಧಾವಿಸಿದೆ. ಒಂದು ವರ್ಷಕ್ಕೆ ಬೇಕಾದ ದಿನಸಿ ಸಾಮಗ್ರಿ ವಿತರಣೆ: ದೇಜಪ್ಪ ಅವರ ಕುಟುಂಬದ…
-
Rakshitha Shetty: ಅಶ್ವಿನಿ ಗೌಡ ಎದುರಲ್ಲೇ ಕಿಚ್ಚನ ಚಪ್ಪಾಳೆ ಪಡೆದ ರಕ್ಷಿತಾ ಶೆಟ್ಟಿ – ಸುದೀಪ್ ಮೆಚ್ಚಿದ್ದು ಏನು?
Rakshitha Shetty: ಯೂಟ್ಯೂಬರ್ ರಕ್ಷಿತಾ ಶೆಟ್ಟಿ ಅವರು ಬಿಗ್ ಬಾಸ್ ಮನೆಯಲ್ಲಿ ಡಿಫರೆಂಟ್ ಆಗಿ ಗುರುತಿಸಿಕೊಂಡಿದ್ದಾರೆ. ಆರಂಭದಿಂದಲೂ ರಕ್ಷಿತಾ ಶೆಟ್ಟಿಯನ್ನು ಅಶ್ವಿನಿ ಗೌಡ ಅವರು ಟಾರ್ಗೆಟ್ ಮಾಡಿದ್ದರು. ಇದನ್ನೂ ಓದಿ: 🔵ದುಬೈ : ಕೊಡಗು & ದಕ್ಷಿಣಕನ್ನಡ ಗೌಡ ಸಮಾಜ ಆಯೋಜಿಸಿದ ಸ್ನೇಹ ಸಮ್ಮಿಲನ 2025 ಕಾರ್ಯಕ್ರಮ ಆದರೆ ಈಗ ಅಶ್ವಿನಿ ಗೌಡ ಎದುರಿನಲ್ಲೇ ರಕ್ಷಿತಾ ಶೆಟ್ಟಿ ಅವರು ಕಿಚ್ಚನ ಚಪ್ಪಾಳೆ ಪಡೆದಿದ್ದಾರೆ. ಅದು ಅವರ ಅಭಿಮಾನಿಗಳಿಗೆ ಖುಷಿ ನೀಡಿದೆ. ಅಚ್ಚರಿ ಏನೆಂದರೆ, ತಮ್ಮ ವಿರುದ್ಧ ಮೊದಲಿನಿಂದಲೂ…










