Sun. May 18th, 2025

ಮಂಗಳೂರು

  • Bandaru: ಆರತಕ್ಷತೆ ಊಟದ ಬಳಿಕ ಹಲವರಿಗೆ ಆರೋಗ್ಯದಲ್ಲಿ ಏರುಪೇರು – ಓರ್ವ ಮಹಿಳೆ ಸಾವು

    Bandaru: ಆರತಕ್ಷತೆ ಊಟದ ಬಳಿಕ ಹಲವರಿಗೆ ಆರೋಗ್ಯದಲ್ಲಿ ಏರುಪೇರು – ಓರ್ವ ಮಹಿಳೆ ಸಾವು

    ಬಂದಾರು: ಬಂದಾರು ಗ್ರಾಮದಲ್ಲಿ ವಾಂತಿ ಭೇದಿ ಯಿಂದ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಶುಕ್ರವಾರ ಸಂಭವಿಸಿದೆ.ಬಂದಾರು ಗ್ರಾಮದಲ್ಲಿ ಮೇ 12 ರಂದು ನಡೆದ ಆರತಕ್ಷತೆ ಊಟದ ಬಳಿಕ ಹಲವರಿಗೆ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು ಹಲವರು ಆಸ್ಪತ್ರೆಗೆ ದಾಖಲಾಗಿದ್ದರು. ಇವರಲ್ಲಿ ಮಹಿಳೆಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಆಸ್ಪತ್ರೆಯಲ್ಲಿ ಶುಕ್ರವಾರ ಮೃತಪಟ್ಟಿದ್ದಾರೆ. ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ 5 ಮಂದಿ ದಾಖಲಾಗಿರುವುದಾಗಿ ತಿಳಿದು ಬಂದಿದ್ದು ಇವರ ಪೈಕಿ ಓರ್ವ ಮಹಿಳೆಯ ಸ್ಥಿತಿ ಗಂಭೀರವಾಗಿ ರುವುದಾಗಿ ತಿಳಿದು ಬಂದಿದೆ.ಬಂದಾರು ಗ್ರಾಮದಲ್ಲಿ ಸಾರ್ವತ್ರಿಕವಾಗಿ ವಾಂತಿ ಭೇದಿ…

  • Mangaluru: ಶ್ರೀಮಂಗಳಾ ದೇವಿ ದೇವಸ್ಥಾನದಲ್ಲಿ ಡಿಜಿಟಲ್ ಇ -ಹುಂಡಿಯ ಉದ್ಘಾಟನೆ

    Mangaluru: ಶ್ರೀಮಂಗಳಾ ದೇವಿ ದೇವಸ್ಥಾನದಲ್ಲಿ ಡಿಜಿಟಲ್ ಇ -ಹುಂಡಿಯ ಉದ್ಘಾಟನೆ

    ಮಂಗಳೂರು( ಮೇ.14); ಭಕ್ತರು ತಮ್ಮ ಕಾಣಿಕೆಗಳನ್ನು ಡಿಜಿಟಲ್ ವಿಧಾನದ ಮೂಲಕ ಪಾವತಿಸಲು ಅನುಕೂಲವಾಗುವಂತೆ, ಕೆನರಾ ಬ್ಯಾಂಕಿನ ಕಾರ್ಯನಿರ್ವಾಹಕ ನಿರ್ದೇಶಕ ಎಸ್.ಕೆ. ಮಜುಂದಾರ್ ಅವರು ಮಂಗಳೂರಿನ ಮಹತೋಭಾರ ಶ್ರೀ ಮಂಗಳಾ ದೇವಿ ದೇವಸ್ಥಾನದಲ್ಲಿ ಡಿಜಿಟಲ್ ಇ-ಹುಂಡಿಯನ್ನು ಉದ್ಘಾಟಿಸಲು ಭೇಟಿ ನೀಡಿದ್ದಾರೆ. ಈ ಇ-ಹುಂಡಿಯ ಪ್ರಮುಖ ಲಕ್ಷಣವೆಂದರೆ ಭಕ್ತರು ದರ್ಶನ ನಿಧಿ, ಪೂಜಾ ನಿಧಿ, ಕಟ್ಟಡ ನಿಧಿ, ಅನ್ನ ಪ್ರಸಾದ ನಿಧಿ ಇತ್ಯಾದಿ ದೇಣಿಗೆಯ ಉದ್ದೇಶವನ್ನು ಆನ್‌ಲೈನ್‌ನಲ್ಲಿ ಆಯ್ಕೆ ಮಾಡಬಹುದು ಮತ್ತು ಅದಕ್ಕೆ ರಶೀದಿಯನ್ನು ತಕ್ಷಣವೇ ನೀಡುವ ವ್ಯವಸ್ಥೆ ಇದೆ.ಭಕ್ತರು…

  • Mangaluru: ಬ್ಲಡ್ ಡೋನರ್ಸ್ ಮಂಗಳೂರು ಸಂಸ್ಥೆಯ 500ನೇ ರಕ್ತದಾನ ಶಿಬಿರದ ಪ್ರಚಾರ ಜಾಗೃತಿ ಜಾಥಾ – ಏಕ ಕಾಲಕ್ಕೆ ಮಂಗಳೂರಿನ ವಿವಿಧ ಆಸ್ಪತ್ರೆಗಳಲ್ಲಿ ರಕ್ತದಾನ ಶಿಬಿರ

    Mangaluru: ಬ್ಲಡ್ ಡೋನರ್ಸ್ ಮಂಗಳೂರು ಸಂಸ್ಥೆಯ 500ನೇ ರಕ್ತದಾನ ಶಿಬಿರದ ಪ್ರಚಾರ ಜಾಗೃತಿ ಜಾಥಾ – ಏಕ ಕಾಲಕ್ಕೆ ಮಂಗಳೂರಿನ ವಿವಿಧ ಆಸ್ಪತ್ರೆಗಳಲ್ಲಿ ರಕ್ತದಾನ ಶಿಬಿರ

    ಮಂಗಳೂರು:(ಮೇ.14) ಬ್ಲಡ್ ಡೋನರ್ಸ್ ಮಂಗಳೂರು (ರಿ) ಸಂಸ್ಥೆಯ 500ನೇ ರಕ್ತದಾನ ಶಿಬಿರದ ಪ್ರಚಾರಾರ್ಥವಾಗಿ ಝಮಾನ್ ಬಾಯ್ಸ್ ಕಲ್ಲಡ್ಕ ಸಂಸ್ಥೆಯ ಸಹಕಾರದೊಂದಿಗೆ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಆಸ್ಪತ್ರೆಗಳಲ್ಲಿ ಏಕಕಾಲಕ್ಕೆ ರಕ್ತದಾನ ಶಿಬಿರಗಳನ್ನು ಆಯೋಜಿಸುವ ಮೂಲಕ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಿತು. ಈ ಮೊದಲು ಕಾರ್ಯಕ್ರಮಕ್ಕೆ ಮೆರುಗು ನೀಡುವ ಸಲುವಾಗಿ ರಕ್ತದಾನದ ಜಾಗೃತಿ ಜಾಥಾವನ್ನು ಆಯೋಜಿಸಲಾಗಿತ್ತು. ಕಲ್ಲಡ್ಕದಿಂದ ಹೊರಟ ಜಾಗೃತಿ ಜಾಥ ಮಂಗಳೂರಿನ ರಾಜ ಬೀದಿಯಲ್ಲಿ ಸಂಚರಿಸಿ ಪರಿಸರದ ವಿವಿಧ ಆಸ್ಪತ್ರೆಗಳಲ್ಲಿ ತೆರಳಿ ಉತ್ಸಾಹಿ ಯುವಕರ ತಂಡ ರಕ್ತದಾನ ಮಾಡಿ…

  • Rishab Shetty: ರಾಕೇಶ್ ಪೂಜಾರಿ ಅಂತಿಮ ದರ್ಶನಕ್ಕೆ ಬಾರದ ರಿಷಬ್ ಶೆಟ್ಟಿ- ನೆಟ್ಟಿಗರು ಆಕ್ರೋಶ

    Rishab Shetty: ರಾಕೇಶ್ ಪೂಜಾರಿ ಅಂತಿಮ ದರ್ಶನಕ್ಕೆ ಬಾರದ ರಿಷಬ್ ಶೆಟ್ಟಿ- ನೆಟ್ಟಿಗರು ಆಕ್ರೋಶ

    Rishab Shetty:(ಮೇ.14) ನಟ ರಾಕೇಶ್ ಪೂಜಾರಿ ಇತ್ತೀಚೆಗಷ್ಟೆ ನಿಧನ ಹೊಂದಿದ್ದಾರೆ. ಹಾಸ್ಯ ಕಲಾವಿದರಾಗಿದ್ದ ರಾಕೇಶ್ ಪೂಜಾರಿ ‘ಕಾಂತಾರ ಚಾಪ್ಟರ್ 1’ ಸಿನಿಮಾದಲ್ಲಿ ನಟಿಸಿದ್ದರು. ರಾಕೇಶ್ ಪೂಜಾರಿಯ ಅಂತಿಮಕಾರ್ಯ ಅವರ ಹುಟ್ಟೂರಿನಲ್ಲಿ ನಡೆಯಿತು. ರಾಕೇಶ್ ಅವರ ಅಂತಿಮ ದರ್ಶನ ಪಡೆಯಲು ಹಲವಾರು ಮಂದಿ ಸಿನಿಮಾ ಸೆಲೆಬ್ರಿಟಿಗಳು, ರಾಕೇಶ್ ಅವರ ಸಹಕಲಾವಿದರು ಬೆಂಗಳೂರು ಸೇರಿದಂತೆ ಬೇರೆ ಬೇರೆ ನಗರಗಳಿಂದ ಆಗಮಿಸಿದ್ದರು. ಆದರೆ ತಮ್ಮದೇ ಸಿನಿಮಾದಲ್ಲಿ ನಟಿಸಿದ್ದರೂ ಸಹ ರಿಷಬ್ ಶೆಟ್ಟಿ , ರಾಕೇಶ್ ಅವರ ಅಂತಿಮ ದರ್ಶನಕ್ಕೆ ಬರದೇ ಇರುವುದು…

  • Bantwal: ಮಹಿಳೆಗೆ ಗುಪ್ತಾಂಗ ತೋರಿಸಿದ ಉಪಾಧ್ಯಕ್ಷ – ದೂರು ದಾಖಲಾಗುತ್ತಿದ್ದಂತೆಯೇ ಬಿಜೆಪಿಯಿಂದ ಉಚ್ಛಾಟನೆ

    Bantwal: ಮಹಿಳೆಗೆ ಗುಪ್ತಾಂಗ ತೋರಿಸಿದ ಉಪಾಧ್ಯಕ್ಷ – ದೂರು ದಾಖಲಾಗುತ್ತಿದ್ದಂತೆಯೇ ಬಿಜೆಪಿಯಿಂದ ಉಚ್ಛಾಟನೆ

    ಬಂಟ್ವಾಳ (ಮೇ.14): ಗ್ರಾಮ ಪಂಚಾಯತ್ ಉಪಾಧ್ಯಕ್ಷನೋರ್ವ ಸಾರ್ವಜನಿಕವಾಗಿಯೇ ಮಹಿಳೆಗೆ ಗುಪ್ತಾಂಗ ತೋರಿಸಿ ವಿಕೃತಿ ಮೆರೆದಿರುವ ಘಟನೆ ಬಂಟ್ವಾಳ ತಾಲೂಕಿನ ಇಡ್ಕಿದು‌ ಗ್ರಾಮದಲ್ಲಿ ನಡೆದಿದೆ. ರಸ್ತೆ ವಿವಾದ ಸಂಬಂಧ ಮಹಿಳೆ ನಡೆದುಕೊಂಡು ಮನೆಗೆ ತೆರಳುತ್ತಿದ್ದ ವೇಳೆ ಇಡ್ಕಿದು ಗ್ರಾಮ ಪಂಚಾಯತ್ ಉಪಾಧ್ಯಕ್ಷ ಪದ್ಮನಾಭ ಸಫಲ್ಯ ತನ್ನ ಗುಪ್ತಾಂಗ ತೋರಿಸಿದ್ದಾನೆ. ಇದನ್ನೂ ಓದಿ: 🔴ಉಜಿರೆ:(ಮೇ.19 – ಜು.2) ಉಜಿರೆಯ ರುಡ್‌ ಸೆಟ್‌ ಸಂಸ್ಥೆಯಲ್ಲಿ ಉಚಿತ ಕಂಪ್ಯೂಟರ್‌ ಡಿಟಿಪಿ ತರಬೇತಿ ಮನೆ ದಾರಿಗೆ ಗೇಟು ಅಳವಡಿಸಿರುವುದನ್ನು ಪ್ರಶ್ನಿಸಿದ್ದಕ್ಕೆ ಮಹಿಳೆಗೆ ಗುಪ್ತಾಂಗ ತೋರಿಸಿದ್ದು,…

  • Rakesh Poojary Death: “ಕಾಂತಾರ ಚಾಪ್ಟರ್ 1” ಶೂಟ್ ಮುಗಿಸಿ ಬಂದಿದ್ದ ರಾಕೇಶ್ ಪೂಜಾರಿ – ರಾತ್ರೋರಾತ್ರಿ ಹೃದಯಾಘಾತ

    Rakesh Poojary Death: “ಕಾಂತಾರ ಚಾಪ್ಟರ್ 1” ಶೂಟ್ ಮುಗಿಸಿ ಬಂದಿದ್ದ ರಾಕೇಶ್ ಪೂಜಾರಿ – ರಾತ್ರೋರಾತ್ರಿ ಹೃದಯಾಘಾತ

    Kantara: Chapter 1: ಕಾಮಿಡಿ ಕಿಲಾಡಿಗಳು ಖ್ಯಾತಿಯ ರಾಕೇಶ್ ಪೂಜಾರಿ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರ ಆಪ್ತ ಗೆಳೆಯ ಗೋವಿಂದೇ ಗೌಡ (ಜಿಜಿ) ಅವರು ರಾಕೇಶ್ ಅವರ ಕೊನೆಯ ಕ್ಷಣಗಳ ಬಗ್ಗೆ ಮಾಹಿತಿ ನೀಡಿದ್ದಾರೆ. ಕಾಂತಾರ ಚಿತ್ರೀಕರಣದ ನಂತರ ಗೆಳೆಯನ ಮದುವೆಯಲ್ಲಿ ಭಾಗವಹಿಸಿದ್ದ ರಾಕೇಶ್, ಮಧ್ಯರಾತ್ರಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ಜಿಜಿ ತಿಳಿಸಿದ್ದಾರೆ. ಇದನ್ನೂ ಓದಿ: ⭕😔Rakesh Poojary: ಕಾಮಿಡಿ ಕಿಲಾಡಿ ಸೀಸನ್ 3 ರ ವಿನ್ನರ್ ರಾಕೇಶ್ ಪೂಜಾರಿ ಇನ್ನಿಲ್ಲ ‘ಕಾಮಿಡಿ ಕಿಲಾಡಿಗಳು ಸೀಸನ್ 3’ ಖ್ಯಾತಿಯ…

  • Rakesh Poojary: ಕಾಮಿಡಿ ಕಿಲಾಡಿ ಸೀಸನ್ 3 ರ ವಿನ್ನರ್ ರಾಕೇಶ್ ಪೂಜಾರಿ ಇನ್ನಿಲ್ಲ

    Rakesh Poojary: ಕಾಮಿಡಿ ಕಿಲಾಡಿ ಸೀಸನ್ 3 ರ ವಿನ್ನರ್ ರಾಕೇಶ್ ಪೂಜಾರಿ ಇನ್ನಿಲ್ಲ

    Rakesh Poojary: ಕನ್ನಡ ಕಿರುತೆರೆ ಲೋಕಕ್ಕೆ ಅಚ್ಚರಿಯ ಸುದ್ದಿಯೊಂದು ಬೆಳ್ಳಂಬೆಳಗ್ಗೆ ಬಡಿದಪ್ಪಳಿಸಿದೆ. ಝೀ ಕನ್ನಡ ವಾಹಿನಿಯ ಮೂಲಕ ಕರ್ನಾಟಕದ ಜನರ ಮನೆಮನಸ್ಸಿಗೆ ತಲುಪಿದ್ದ, ಕಾಮಿಡಿ ಕಿಲಾಡಿ ಹಾಸ್ಯ ಕಾರ್ಯಕ್ರಮದ ಸೀಸನ್ 3ರ ವಿನ್ನರ್ ರಾಕೇಶ್ ಪೂಜಾರಿ ದಿಢೀರ್ ಸಾವನ್ನಪ್ಪಿದ್ದಾರೆ. ನಿನ್ನೆಯ ತನಕವೂ ಆರೋಗ್ಯವಾಗಿ ಗಟ್ಟಿಮುಟ್ಟಾಗಿದ್ದ ಕಲಾವಿದ ರಾಕೇಶ್ ಪೂಜಾರಿ ಅವರಿಗೆ ಯಾವುದೇ ಅನಾರೋಗ್ಯ ಇರಲಿಲ್ಲ. ಅವರ ಆಪ್ತರು ನೀಡಿರುವ ಮಾಹಿತಿ ಪ್ರಕಾರ ನಿನ್ನೆ ಊರಲ್ಲಿ ನಡೆದ ಮದುವೆಯ ಮೆಹಂದಿ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿ ಅಲ್ಲಿ ಡ್ಯಾನ್ಸ್ ಮಾಡಿ ಎಲ್ಲರ…

  • Belthangady: ಬೆಳ್ತಂಗಡಿಯ ವಿದ್ಯಾರ್ಥಿನಿಯಿಂದ ‘ಧಿಕ್ಕಾರ ಆಪರೇಷನ್​ ಸಿಂಧೂರ’ ಪೋಸ್ಟ್​.!! – ಎಬಿವಿಪಿಯಿಂದ ದೂರು FIR ದಾಖಲು!!

    Belthangady: ಬೆಳ್ತಂಗಡಿಯ ವಿದ್ಯಾರ್ಥಿನಿಯಿಂದ ‘ಧಿಕ್ಕಾರ ಆಪರೇಷನ್​ ಸಿಂಧೂರ’ ಪೋಸ್ಟ್​.!! – ಎಬಿವಿಪಿಯಿಂದ ದೂರು FIR ದಾಖಲು!!

    ಬೆಳ್ತಂಗಡಿ:(ಮೇ.10) ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಬೆಳಾಲು ನಿವಾಸಿ ರೇಷ್ಮಾ ಎನ್‌ ಬಾರಿಗ ಎಂಬ ವಿದ್ಯಾರ್ಥಿನಿ ತನ್ನ ಇನ್ಸ್‌ಸ್ಟಾಗ್ರಾಂ ಖಾತೆಯಲ್ಲಿ ಹ್ಯಾಷ್‌ ಟ್ಯಾಗ್‌ “ಧಿಕ್ಕಾರ ಆಪರೇಷನ್‌ ಸಿಂಧೂರ್‌(dikkaraoperationsindura)” ಎಂದು ಮೇ 08 ರಂದು ಪೋಸ್ಟ್‌ ಹಾಕಿದ್ದು, ಇದಕ್ಕೆ ತೀವ್ರ ವಿರೋಧ ವ್ಯಕ್ತವಾಗುತ್ತಿದ್ದಂತೆ ಡಿಲೀಟ್‌ ಮಾಡಿದ್ದಾಳೆ. ಇದನ್ನೂ ಓದಿ: ⭕⭕ಬೆಳ್ತಂಗಡಿ: ಬೆಳ್ತಂಗಡಿಯ ವಿದ್ಯಾರ್ಥಿನಿಯಿಂದ ‘ಧಿಕ್ಕಾರ ಆಪರೇಷನ್​ ಸಿಂಧೂರ’ ಪೋಸ್ಟ್​.!! ಮಂಗಳೂರಿನ ಪ್ರತಿಷ್ಠಿತ ಕಾಲೇಜೊಂದರಲ್ಲಿ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿದ್ದು, ʼನನ್ನ ಮನೆಯ ದೀಪಕ್ಕೆ ಅವನ ಮನೆಯ ಹಣತೆಯ…

  • Mangaluru: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ – ಎನ್ ಐ ಎ ತನಿಖೆ ನಡೆಸಲು ರಾಜ್ಯಪಾಲರಲ್ಲಿ ಮನವಿ

    Mangaluru: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ – ಎನ್ ಐ ಎ ತನಿಖೆ ನಡೆಸಲು ರಾಜ್ಯಪಾಲರಲ್ಲಿ ಮನವಿ

    ಮಂಗಳೂರು: (ಮೇ.9) ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ಎನ್ ಐ ಎ ತನಿಖೆ ಆಗಬೇಕು ಹಾಗೂ ಈ ಕುರಿತು ಮಾನ್ಯ ಘನತೆವೆತ್ತ ರಾಜ್ಯಪಾಲರಲ್ಲಿ ರಾಜ್ಯ ಸರ್ಕಾರಕ್ಕೆ ಆಗ್ರಹಿಸುವಂತೆ ವಿನಂತಿಸಲಾಯಿತು. ಇದನ್ನೂ ಓದಿ: ⭕⭕ಬೆಳ್ತಂಗಡಿ: ಬೆಳ್ತಂಗಡಿಯ ವಿದ್ಯಾರ್ಥಿನಿಯಿಂದ ‘ಧಿಕ್ಕಾರ ಆಪರೇಷನ್​ ಸಿಂಧೂರ’ ಪೋಸ್ಟ್​.! ಈ ಸಂದರ್ಭದಲ್ಲಿ ರಾಜ್ಯಾಧ್ಯಕ್ಷರಾದ ಶ್ರೀ ಬಿ.ವೈ ವಿಜಯೇಂದ್ರ, ವಿರೋಧ ಪಕ್ಷದ ನಾಯಕರಾದ ಶ್ರೀ ಆರ್. ಅಶೋಕ್, ವಿಧಾನಪರಿಷತ್ ವಿಪಕ್ಷ ನಾಯಕರಾದ ಶ್ರೀ ಛಲವಾದಿ ನಾರಾಯಣಸ್ವಾಮಿ, ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಶಾಸಕರಾದ…

  • Belthangady: ಬೆಳ್ತಂಗಡಿಯ ವಿದ್ಯಾರ್ಥಿನಿಯಿಂದ ‘ಧಿಕ್ಕಾರ ಆಪರೇಷನ್​ ಸಿಂಧೂರ’ ಪೋಸ್ಟ್​.!! –   ಎಬಿವಿಪಿ ಖಂಡನೆ

    Belthangady: ಬೆಳ್ತಂಗಡಿಯ ವಿದ್ಯಾರ್ಥಿನಿಯಿಂದ ‘ಧಿಕ್ಕಾರ ಆಪರೇಷನ್​ ಸಿಂಧೂರ’ ಪೋಸ್ಟ್​.!! – ಎಬಿವಿಪಿ ಖಂಡನೆ

    ಬೆಳ್ತಂಗಡಿ:(ಮೇ.9) ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಬೆಳಾಲು ನಿವಾಸಿ ರೇಷ್ಮಾ ಎನ್‌ ಬಾರಿಗ ಎಂಬ ವಿದ್ಯಾರ್ಥಿನಿ ತನ್ನ ಇನ್ಸ್‌ಸ್ಟಾಗ್ರಾಂ ಖಾತೆಯಲ್ಲಿ ಹ್ಯಾಷ್‌ ಟ್ಯಾಗ್‌ “ಧಿಕ್ಕಾರ ಆಪರೇಷನ್‌ ಸಿಂಧೂರ್‌(dikkaraoperationsindura)” ಎಂದು ಮೇ 08 ರಂದು ಪೋಸ್ಟ್‌ ಹಾಕಿದ್ದು, ಇದಕ್ಕೆ ತೀವ್ರ ವಿರೋಧ ವ್ಯಕ್ತವಾಗುತ್ತಿದ್ದಂತೆ ಡಿಲೀಟ್‌ ಮಾಡಿದ್ದಾಳೆ. ಇದನ್ನೂ ಓದಿ: 🟣ಕಲ್ಮಂಜ: ಪುರಾತನ ಕಾಲದ ಶ್ರೀ ಬದಿನಡೆ ಕ್ಷೇತ್ರದಲ್ಲಿ ವೀರ ಯೋಧರ ರಕ್ಷಣೆಗಾಗಿ ಪ್ರಾರ್ಥನೆ ಮಂಗಳೂರಿನ ಪ್ರತಿಷ್ಠಿತ ಕಾಲೇಜೊಂದರಲ್ಲಿ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿದ್ದು, ʼನನ್ನ ಮನೆಯ ದೀಪಕ್ಕೆ…